ಇತ್ತೀಚೆಗೆ ರಿಲೀಸ್ ಆದ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಈ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ಒರಿಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಚಿತ್ರವನ್ನು ಅದ್ಭುತವಾಗಿ ಮಾಡಿದ್ದೀರಿ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡುತ್ತೇವೆ ಎಂದು ಪ್ರಕಟಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸತ್ಯ ಘಟನೆ ಆಧರಿಸಿದ ಸಿನಿಮಾ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!