ನಾಳೆ ಹಿಜಾಬ್ (Hijab) ಕೇಸ್ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ.
ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಕೇಸ್ ಕುರಿತು ತೀರ್ಪು ನೀಡಲಿರುವ ಕಾರಣ ಯಾವುದೇ ಅನಾಹುತ ಸಂಭವಿಸಿದಂತೆ ಬೆಂಗಳೂರಿನಲ್ಲಿ ಒಂದು ವಾರ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ . ಅಲ್ಲದೇ ಸಕಲರೀತಿಯ ಬಂದೋಬಸ್ತು. ಮಾಡಲಾಗುತ್ತಿದೆ
ಬೆಂಗಳೂರು ಪೋಲಿಸ್ ಕಮೀಷನರ್ ಕಮಲ್ ಪಂತ್ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್ ಪಂತ್ ಸಂವಾದ ನಡೆಸಿದ್ದಾರೆ.
ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ ಇಂದಿನಿಂದ 1 ವಾರ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು ಎಂದರು.
ಯಾವುದೇ ಪ್ರತಿಭಟನೆ, ಧರಣಿ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್ ಆದೇಶ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
(Hijab)