ಯಾರೋ ಏನೋ ಅಂದು ಬಿಟ್ಟರು ಅಂತ ಅನುಕಂಪ ಗಿಟ್ಟಿಸುವ ಯಾವಾಗಲೂ ನಡೆಯಲ್ಲ
ಎಂದು ಸಂಸದೆ ಸುಮಲತಾಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದರು.
ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ, ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನ ಜನರು ಪ್ರಶ್ನೆ ಮಾಡ್ತಾರೆ. ಇವರನ್ನು ಪ್ರಶ್ನೆ ಮಾಡೋರು ಯಾರು..?, ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ ಎಂದು ನಿಖಿಲ್ ಟಾಂಗ್ ಕೊಟ್ಟರು.
2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಗರಂ ಆದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು