ಕೊಲ್ಲೂರಿನಲ್ಲಿ ಸಲಾಂ ಆರತಿಯ ವಿರುದ್ಧದ ಕೂಗಿನ ಬಳಿಕ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವರಾಯಸ್ವಾಮಿಗೆ ಸಲ್ಲುವ ದೀವಟಿಗೆ ಸಲಾಂ ಆರತಿ ವಿರುದ್ಧ ಕೂಗು ಕೇಳಿ ಬರುತ್ತಿದೆ.
ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಯ ವೇಳೆಯಲ್ಲಿ ದೀವಟಿಗೆ ಸಲಾಂ ಆರತಿ ಮಾಡಲಾಗುತ್ತದೆ.
ಇದು ಟಿಪ್ಪು ಸುಲ್ತಾನ್ ಆದೇಶದ ಮೇರೆಗೆ ಮಾಡುತ್ತಿರುವ ಆರತಿ ಹೀಗಾಗಿ ಈ ಆಚರಣೆಯನ್ನು ನಿಲ್ಲಿಸಬೇಕೆಂದು ಇದೀಗ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ನವೀನ್ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಿದ್ದಾರೆ.
ಟಿಪ್ಪು ಸುಲ್ತಾನ್ ಆಡಳಿತದ ವೇಳೆ ಆಸ್ಥಾನದಲ್ಲಿ ಆನೆಗಳ ಸರಣಿ ಸಾವು ಆಗುತ್ತಿತ್ತು. ಈ ವೇಳೆ ಟಿಪ್ಪು ಗುರುಗಳು ಚಲುವರಾಯಸ್ವಾಮಿಗೆ ಕೊಡುಗೆ ನೀಡುವುದಾಗಿ ತಿಳಿಸುತ್ತಾರೆ. ನಂತರ ಟಿಪ್ಪು ಚಲುವರಾಯಸ್ವಾಮಿಗೆ ಚಿನ್ನದ ಆಭರಣಗಳು ಹಾಗೂ ಪಾತ್ರೆಗಳನ್ನು ಉಡುಗೊರೆಯ ರೂಪದಲ್ಲಿ ನೀಡುತ್ತಾರೆ. ಈ ವೇಳೆ ಇದರ ನೆನಪಾರ್ಥ ಇಲ್ಲಿ ದೀವಟಿಗೆ ಸಲಾಂ ಆರತಿ ಮಾಡಬೇಕೆಂಬ ಸೂಚಣೆಯನ್ನು ಟಿಪ್ಪು ನೀಡಿದ್ದಾರೆ.
ಆ ಕಾರಣದಿಂದ ಸಂಧ್ಯಾರತಿಯನ್ನಾ ದೀವಟಿಗೆ ಸಲಾಂ ಆರತಿ ಎಂದು ಬದಲಾಯಿಸಿದೆ ಎಂದು ಹೇಳಾಗುತ್ತಿದೆ. ಇದಕ್ಕೆ ಯಾವುದೇ ಪುರಾವೆಗಳು ಇಲ್ಲ, ಕೇವಲ ಇತಿಹಾಸ ತಜ್ಞರು ಹಾಗೂ ಕೆಲವರು ಮಾತ್ರ ಹೇಳುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು