ಕನ್ನಡ ಸಾಹಿತ್ಯ ಸೇವೆ ಹಾಗೂ ಸಾಹಿತ್ಯ ಪರಿಚಾರಕರು ಸೇರಿ 10 ಮಂದಿಗೆ 2021 ಸಾಲಿನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರಕಟ ಮಾಡಲಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ ವಿ ವಸಂತ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.
ಪುರಸ್ಕೃತರಿಗೆ 25 ಸಾವಿರ ರು ನಗದು ಹಾಗೂ ಪ್ರಮಾಣ ಪತ್ರ ನೀಡಲಾಗುವುದು
ಪುರಸ್ಕೃತರ ವಿವರ :
ಡಾ. ಚಂದ್ರಕಲಾ ಬಿದರಿ
ಪ್ರೊ. ಎಂ ಎನ್ ವೆಂಕಟೇಶ್
ಡಾ. ಚನ್ನಬಸವಯ್ಯ ಹಿರೇಮಠ
ಡಾ.ಮ.ರಾಮಕೃಷ್ಣ ಅಬ್ದಲ್ ರಶೀದ್
ಡಾ.ಮೈ ಎಂ ಭಜಂತ್ರಿ
ಜೋಗಿ
ಮೈಸೂರು ಕೃಷ್ಣಮೂರ್ತಿ
ಗಣೇಶ ಅಮೀನಗಡ
ಆಲೂರು ದೊಡ್ಡನಿಂಗಪ್ಪ
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್