ವಿಧಾನ ಪರಿಷತ್ ಚುನಾವಣೆಗೂ ಮುನ್ನವೇ ನಾನು ಬಿಜೆಪಿಗೆ ಸೇರುವುದು ಖಚಿತ ಎಂದು ಪರಿಷತ್ ಸಭಾ ಪತಿ ಬಸವರಾಜ್ ಹೊರಟ್ಟಿ ಪ್ರಕಟಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ ನಾನು ಬಿಜೆಪಿ ಗೆ ಸೇರ್ಪಡೆ ಕುರಿತಂತೆ ಬಿಜೆಪಿ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರೂ ಸಹ ಸಹಮತ ವ್ಯಕ್ತಪಡಿಸಿ ಸ್ವಾಗತಿಸಿದ್ದಾರೆಂದು ಹೇಳಿದರು.
ನಾನು ಬಿಜೆಪಿ ಸೇರುವ ಬಗ್ಗೆ ಕುಮಾರಸ್ವಾಮಿ ಅವರೂ ಸಹಮತ ವ್ಯಕ್ತಪಡಿಸಿದ್ದಾರೆಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು