ಮೇಲುಕೋಟೆಯ ಚಲುವನಾರಾಯಣ ಸ್ವಾಮಿ ಮತ್ತೆ ‘ಧರ್ಮ ಸಂಕಟ’ ಶುರುವಾಗಿದೆ.
ಮುಸ್ಲಿಂಮರು ತಯಾರಿಸುವ ಹಿಂದೂ ದೇವರ ವಿಗ್ರಹಗಳನ್ನು ಖರೀದಿಸಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡದಂತೆ ಹೊಸ ಅಭಿಯಾನ ಆರಂಭಿಸಲು ಸಿದ್ದತೆ ನಡೆದಿದೆ.
ಈ ಕುರಿತಂತೆ ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್ ಅಯ್ಯಂಗಾರ್ ಹೇಳಿಕೆ ನೀಡಿ ಮುಸ್ಲಿಂಮವರು ತಯಾರಿಸಿದ ವಿಗ್ರಹ ಪೂಜೆ ಶಾಸ್ತ್ರದಲ್ಲಿ ನಿಷೇಧವಿದೆ. ಹೀಗಾಗಿ ನಿಷೇಧ ಅಭಿಯಾನ ಆರಂಭಿಸುವುದಾಗಿ ಹೇಳಿದ್ದಾರೆ
ರಾಜ್ಯದ ಎಲ್ಲಾ ದೇವಸ್ಥಾನದ ಅರ್ಚಕರುಗಳಿಗೆ ಈ ಕುರಿತಂತೆ ನೀಡಿ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.
ವರದಿ ಕೇಳಿರುವ ಡಿಸಿ :
ಚಲುವನಾರಾಯಣ ಸ್ವಾಮಿಗೆ ಸಲ್ಲುವ ದೀವಟಿಗೆ ಸಲಾಂ ಆರತಿಯನ್ನು ಸ್ಥಗಿತ ಮಾಡಿ ಸಂಧ್ಯಾರಾತಿ ಎಂದು ಹೊಸ ನಾಮಕರಣ ಮಾಡವಂತೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಡಿಸಿ ಅಶ್ವತಿ ದೇವಸ್ಥಾನದ ಇಓ ಹಾಗೂ ಪಾಂಡವಪುರ ಎಸಿ ಬಳಿ ಈ ಕುರಿತಂತೆ ವರದಿ ಕೇಳಿದ್ದಾರೆ.
ದೇವಸ್ಥಾನ ಆರತಿಗೆ ಸಲಾಂ ಪದದ ಬಳಕೆಯನ್ನು ತೆಗೆದು ಹಾಕಿ ಸಂಧ್ಯಾರಾತಿ ಎಂದು ನಾಮಕರಣ ಮಡುವಂತೆ ಧಾರ್ಮಿಕ ಪರಿಷತ್ ಒತ್ತಾಯಿಸಿದೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ