ಅರಬ್ ದೇಶಗಳ ಪೆಟ್ರೋಲ್ ಬಳಸಬೇಡಿ. ಬದಲಿಗೆ ಗೋಮೂತ್ರ ಹಾಕಿಕೊಂಡು ವಾಹನ ಓಡಿಸಿ ಹೀಗೆಂದು ಹೇಳಿದವರು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್.
ದೇವಾಲಯಗಳಿಗೆ ತೆರಳುವ ಹಿಂದೂಗಳು ಹಿಂದೂ ಚಾಲಕರ ವಾಹನಗಳನ್ನು ಬಳಸಬೇಕು ಎಂಬ ಅಭಿಯಾನಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ರಜಾಕ್ ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂ-ಮುಸ್ಲಿಂ ವಿವಾದದ ಕುರಿತಾಗಿ ಸಿಡಿದೆದ್ದ ರಜಾಕ್ ಕರ್ನಾಟಕ ಎಲ್ಲಿಗೆ ಹೋಗುತ್ತಿದೆ? ಮುಸ್ಲಿಮರಿಗೆ ನೆಮ್ಮದಿಯಿಂದ ರಂಜಾನ್ ಆಚರಿಸಲು ಬಿಡಿ. ದಿನಬೆಳಗಾದಂತೆ ಟೆನ್ಶನ್ ಕೊಡಬೇಡಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಏನು ಮಾಡುತ್ತಿದ್ದಾರೆ? ರಾಜ್ಯದ ಅಭಿವೃದ್ಧಿಗೆ ಇದೆಲ್ಲ ಮಾರಕವಾಗುತ್ತಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ 5 ಪೈಸೆ ಲಾಭ ಇಲ್ಲ. ಹೀಗೇ ಆದರೆ ಐಟಿ ಬಿಟಿಯವರು ಓಡಿ ಹೋಗುತ್ತಾರೆ. ಸರ್ಕಾರ ಹಿಂದೂ ಜನರ ವಾಹನಕ್ಕೆ ಕೇಸರಿ ಹಾಗೂ ಮುಸ್ಲಿಮರಿಗೆ ಹಸಿರು ನಂಬರ್ ಪ್ಲೇಟ್ ಹಾಕಲಿ ಎಂದು ಆಕ್ರೋಶ ಹೊರ ಹಾಕಿದ ರಜಾಕ್.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು