ಮಂಗಳೂರು ಬಳಿಯ ಸುರತ್ಕಲ್ನ ಎನ್ಐಟಿಕೆ ಬೀಚ್ನಲ್ಲಿ ಭಾನುವಾರ ಇಬ್ಬರು ಯುವತಿಯರು ನೀರು ಪಾಲಾದ ಘಟನೆ ಜರುಗಿದೆ.
ಮಂಗಳೂರಿನ ನಿವಾಸಿಗಳಾದ ತ್ರಿಷಾ ಮತ್ತು ವೈಷ್ಣವಿ ಎಂದು ಗುರುತಿಸಲಾಗಿದೆ.
ಕಡಲತೀರದಲ್ಲಿ ಕುಟುಂಬ ಸದಸ್ಯರೊಂದಿಗೆ ನೀರಿಗಿಳಿದು ಸ್ನಾನ ಮಾಡುತ್ತಿದ್ದ ವೇಳೆ ಬೃಹತ್ ಅಲೆಯಿಂದ ಕೊಚ್ಚಿಹೋದರು.
ಸ್ಥಳೀಯ ಈಜುಗಾರರು ಮತ್ತು ಬೀಚ್ ಗಸ್ತು ಅಧಿಕಾರಿ ರಕ್ಷಣೆ ಮಾಡಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್