ತಮಿಳು ಚಿತ್ರರಂಗದಲ್ಲಿ 60ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ನಾನಾ ಪಾತ್ರಗಳ ರಂಜಿಸಿ ಸೈ ಎನಿಸಿಕೊಂಡ ದಳಪತಿ ವಿಜಯ್. ನಟನೆಯ ‘ಬೀಸ್ಟ್’ ಚಿತ್ರದ ಕುರಿತು ಸಿಕ್ಕಾಪಟ್ಟೆ ಸುದ್ದಿಯಲ್ಲಿರಬೇಕಾದ್ರೆ, ದಳಪತಿ ವಿಜಯ್ ಮಗ ಸಂಜಯ್, ಸಿನಿಮಾ ರಂಗಕ್ಕೆ ಎಂಟ್ರಿ ಕೊಡೋದರ ಕುರಿತು ಚರ್ಚೆಯಾಗುತ್ತಿದೆ.
ದಳಪತಿ ವಿಜಯ್ ಕೂಡ ಪ್ರತಿಕ್ರಿಯೆ ನೀಡಿ ಕಳೆದ ಎರಡು ವರ್ಷಗಳಿಂದ ಇಂಡಸ್ಟ್ರಿಗೆ ವಿಜಯ್ ಮಗನ ಎಂಟ್ರಿಯಾಗುತ್ತೆ ಅಂತಾ ಚರ್ಚೆ ಆಗ್ತಿತ್ತು.
ಅದಕ್ಕೆ ಪೂರಕವೆನ್ನುವಂತೆ ಸಾಕಷ್ಟು ಕಥೆಗಳು ವಿಜಯ್ ಪುತ್ರ ಸಂಜಯ್ರನ್ನು ಅರಸಿ ಬಂದಿತ್ತು. `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್ ಪುತ್ರೇನ್ ಒಮ್ಮೆ ವಿಜಯ್ರನ್ನು ಸಂಪರ್ಕಿಸಿ ಕಥೆ ಹೇಳಾಗಿತ್ತಂತೆ,
ಕಥೆ ಕೇಳಿ ಇಷ್ಟಪಟ್ಟಿದ್ರಂತೆ ವಿಜಯ್, ಆದರೆ ಆ ಕಥೆಯನ್ನು ಸಂಜಯ್ಗಾಗಿ ಸಿದ್ಧಪಡಿಸಿದ್ರಂತೆ.
ಚಿತ್ರರಂಗಕ್ಕೆ ಬರೋದು ಸಂಜಯ್ಗೆ ಬಿಟ್ಟಿದ್ದು, ಪುತ್ರ ಸಂಜಯ್ಗೆ ಯಾವ ಕ್ಷೇತ್ರದಲ್ಲಿ ಬೆಳೆಯಲು ಇಷ್ಟವೋ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದ `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್. ಪ್ರತಿಕ್ರಿಯಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್