ಮಂಡ್ಯ ಮೈಸೂರು ಮತ್ತು ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಭಾರಿ ಮಳೆ ಸುರಿದಿದೆ,
ಮಂಡ್ಯದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಮಳೆ ಸುರಿದು ತಂಪನೆರೆದಿದೆ.
ಬೆಂಗಳೂರಿನ ಹಲವೆಡೆ ಮಳೆ ಸುರಿದು ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ.
ಬೆಂಗಳೂರಿನ ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್, ಚಾಮರಾಜಪೇಟೆ, ಬಸವನಗುಡಿ, ವಿಧಾನಸೌಧ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಬುಧವಾರವೂ ಸಂಜೆ ವೇಳೆ ಮಳೆರಾಯನ ಅಬ್ಬರ ಜೋರಾಗಿತ್ತು.
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಕೆರೆಯಂತಾಗಿದೆ. ಮಳೆಯ ಅಬ್ಬರಕ್ಕೆ ಎಂಜಿ ರಸ್ತೆ ಹಾಗೂ ಅನೀಲ್ ಕುಂಬ್ಳೆ ರಸ್ತೆಗಳಲ್ಲಿ ಮೊಣಕಾಲುದ್ದಕ್ಕೂ ನೀರು ನಿಂತಿದೆ. ದಿಢೀರನೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ