ಈಶ್ವರಪ್ಪ ರಾಜೀನಾಮೆಗೆ ಒತ್ತಡ ಬಂದ ದಿನದಿಂದಲೂ ತಾನು ಅಧಿಕಾರದಲ್ಲಿರುವ ಕೊನೆ ಕ್ಷಣದವರೆಗೂ ದುಡ್ಡು ಬಾಚುವ ಕೆಲಸ ಮಾಡಿದ್ದಾರೆ ಎನ್ನುವುದಕ್ಕೆ ಜಿಪಂ ತಾಪಂ ಹಾಗೂ ಗ್ರಾಪಂನ ಪಿಡಿಓ ಗಳೂ ಸೇರಿ 29 ಮಂದಿಯನ್ನು ವರ್ಗಾವಣೆ ಮಾಡಿರುವ ಪಟ್ಟಿ ಬಿಡುಗಡೆಯಾಗಿದೆ
ಈಗ ವರ್ಗಾವಣೆ ಮಾಡಿಸಿಕೊಂಡ ಅಧಿಕಾರಿಗಳು ಪೇಮೆಂಟ್ ಗಿರಾಕಿಗಳೆ ಎಂಬ ಆರೋಪ . ಈಶ್ವರಪ್ಪ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಅದಕ್ಕೂ ವರ್ಗಾವಣೆ ಮೂಲಕವೂ ದಂಧೆ ಮಾಡಿಕೊಂಡು ಜಾಗ ಖಾಲಿಮಾಡಿಕೊಂಡು ತಾವೊಬ್ಬರು ಸಾಚಾ ಎಂದು ತೋರಿಸಿಕೊಳ್ಳುವಂತೆ ಮಾತಾಡುವ ಮಂದಿ ಏನನ್ನಬೇಕು ? ಎಂಬ ಪ್ರಶ್ನೆ ವಿರೋಧ ಪಕ್ಷದ್ದು
ಮುಖ್ಯ ಮಂತ್ರಿಗಳು ಈಗ ಈ ವರ್ಗಾವಣೆ ಪಟ್ಟಿಗೆ ತಡೆ ನೀಡಿದರೆ ಲಾಸ್ ಈಶ್ವರಪ್ಪನಿಗೆ ಅಲ್ಲ ಬದಲಿಗೆ ದುಡ್ಡು ಕೊಟ್ಟು ವರ್ಗಾವಣೆಗಾಗಿ ಚಾತಕಪಕ್ಷಿ ಕಾಯುತ್ತಾ ಕುಳಿತ್ತಿದ್ದ ಅಧಿಕಾರಿಗಳಿಗೆ . ಈಶ್ವರಪ್ಪ ಮಾಡಿರುವ ವರ್ಗಾವಣೆ ದಂಧೆ ಕೂಡ ತನಿಖೆ ಒಳಪಟ್ಟರೆ ಸತ್ಯ ಬಯಲಿಗೆ ಬರಲಿದೆ ಎಂಬುದು ವಿರೋಧ ಪಕ್ಷಗಳ ಒತ್ತಾಯ.



- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು