49 ದಿನದ ಬಳಿಕ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ರಹಸ್ಯ ಭೇದಿಸಿರುವ ಬಿಡದಿ ಪೋಲಿಸರು ಮೃತ ವ್ಯಕ್ತಿಯ ಸೊಸೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಿಡದಿಯ ಬಾನಂದೂರಿನ ಭೈರವನದೊಡ್ಡಿ ಬಳಿ ಕಾಂಗ್ರೆಸ್ ಮುಖಂಡ ಗಂಟಪ್ಪ (55) ನನ್ನು ಸೊಸೆ ಚೈತ್ರ ಕೊಲೆಯಲ್ಲಿ ಭಾಗಿಯಾಗಿದ್ದಾಳೆ
ಗಂಟಪ್ಪ ತನ್ನ ಪುತ್ರ ನಂದೀಶ್ ಮತ್ತು ಚೈತ್ರಾಳ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ.
ಈ ವಿರೋಧದ ನಡುವೆಯೂ ಇವರಿಬ್ಬರು ವಿವಾಹವಾಗಿ ಎರಡುವರ್ಷ ಸಂಸಾರ ಸಾಗಿಸುತ್ತಿದ್ದರು. ಆದರೂ ಗಂಟಪ್ಪ
ಮನೆಗೆ ಸೇರಿಸಿರಲಿಲ್ಲ.
ಇದರಿಂದ ಕುಪಿತಗೊಂಡ ಚೈತ್ರಾ ಗೆಳೆಯ ನವೀನ್ ಜೊತೆ ಸೇರಿ ಗಂಟಪ್ಪನ ಕೊಲೆಗೆ ಸಂಚು ರೂಪಿಸಿ ಫೆ25 ರಂದು ಹತ್ಯೆ ಮಾಡಲಾಯಿತು
ಕೊಲೆಗೆ ಬಳಕೆ ಮಾಡಲಾಗಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನವೀನ್ ಹಾಗೂ ಚೈತ್ರ ಈಗ ಪೋಲಿಸರ ಬಂಧನದಲ್ಲಿ ಇದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ