ಮಧುರೈ ಚಿತ್ತಿರೈ ಉತ್ಸವ 2022 ರ ಅಂಗವಾಗಿ ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಧುರೈ ಸರ್ಕಾರಿ ಆಸ್ಪತ್ರೆಯ ಡೀನ್ ಎ ರತ್ನವೇಲ್ ANI ವರದಿ ಮಾಡಿದೆ.
ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶದ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಜನಸಂಖ್ಯೆಯಲ್ಲಿ ಸೇರಿದ್ದರಿಂದ ಈ ಘಟನೆ ನಡೆದಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪ್ರಾಣಹಾನಿಗಾಗಿ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಗಳನ್ನು ಘೋಷಿಸಿದ್ದಾರೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ