ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಈಗ ಕೇಸ್ ಸಂಬಂಧ ಮತ್ತೊಬ್ಬ ಆರೋಪಿ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿಸಲಾಗಿದೆ.
ಮಹಾಂತೇಶ್ ಕುತ್ತಿಗೆ ಪಟ್ಟಿ ಹಿಡಿದು ಸಿಐಡಿ ಟೀಂ ಕರೆ ತಂದಿದೆ. ಆಗ ಮಹಾಂತೇಶ್ ಪಾಟೀಲ್ ಎಂಬಾತನನ್ನು ಬಂಧಿಸಬೇಡಿ ಎಂದು ಬೆಂಬಲಿಗರು ಭಾರೀ ಹೈಡ್ರಾಮಾ ಮಾಡಿದ್ದಾರೆ. ಬಂಧಿಸಿ ಕರೆ ತರುವ ವೇಳೆ ಸಿಐಡಿ ಅಧಿಕಾರಿಗಳಿಗೆ ಆವಾಜ್ ಕೂಡ ಹಾಕಲಾಗಿದೆ.
ಅಜ್ಞಾತ ಸ್ಥಳದಿಂದ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಧಮ್ಕಿಯೂ ನೀಡಲಾಗಿದೆ. ನನ್ನ ಸಹೋದರನನ್ನು ಯಾಕೆ ಬಂಧಿಸಿದ್ದೀರಿ? ಎಂದು ಪ್ರಶ್ನಿಸಿರೋ ಮಹಾಂತೇಶ್ ಸಹೋದರ ಆರ್.ಡಿ ಪಾಟೀಲ್ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ