ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನದ ಕಲಂ 370 ರದ್ದಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಇಂದು ಪ್ರವಾಸ ಆರಂಭಿಸಿದ ಬೆನ್ನಲ್ಲೇ ಪ್ರಧಾನಿ ರ್ಯಾಲಿ ಸ್ಥಳದಿಂದ 12KM ದೂರದಲ್ಲಿರುವ ಲೀಯಾನ ಗ್ರಾಮದಲ್ಲಿ ಸ್ಫೋಟವೊಂದು ಸಂಭವಿಸಿದೆ.
ಈ ಸ್ಫೋಟದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ . ಸೇನಾ ಬಿಗಿ ಬಂದೋಬಸ್ತಿನ ನಡುವೆಯೂ ಈ ಘಟನೆ ಸಂಭವಿಸಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ.
ರಾಷ್ಟ್ರೀಯ ಪಂಚಾಯತ್ ದಿನವದ ಇಂದು ಪ್ರಧಾನಿ ಮೋದಿ ಜಮ್ಮುವಿನ ಸಂಬ ಜಿಲ್ಲೆಯ ಪಲ್ಲಿ ಪಂಚಾಯತ್ ನಿಂದ ಜಲ ನಿರ್ವಹಣೆ ಕುರಿತ ಸಮಾವೇಶವೊಂದನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬನಿಹಾಲ್. -ಖಾಜಿಗುಂಡ್ ಮಧ್ಯೆ ಸರ್ವ ಋತುಗಳಲ್ಲಿ ಸಂಪರ್ಕ ಕಲ್ಪಿಸುವ ಸುರಂಗದ ಲೋಕಾರ್ಪಣೆ ಸೇರಿ 20 ಸಾವಿರ ಕೋಟಿ ರುಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ