ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದು ಸಿಎಂಗೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ನೀವು ನನಗೆ ನೀಡಿದ ಗೌರವವನ್ನು ಸ್ಮರಿಸುವೆ ಆದರೆ ರಾಷ್ಟ್ರದ ಹಾಗೂ ಅಭಿವೃದ್ದಿ, ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರಿಡುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ ಎಂದು ನಿರಾಕರಿಸಿದ್ದಾರೆ.
ಯಡಿಯೂರಪ್ಪನವರು ಸಿಎಂಗೆ ಬರೆದ ಪತ್ರ ಪ್ರತಿ ಇಲ್ಲಿದೆ.