ಕಮಲಿ ಧಾರವಾಹಿ ನಿರ್ದೇಶಕ ಅರವಿಂದ್ ಕೌಶಿಕ್ ವಿರುದ್ದ ವಂಚನೆ ಪ್ರಕರಣ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಕಿರು ಮತ್ತು ಹಿರಿತೆರೆಯ ಫೇಮಸ್ ನಿರ್ದೇಶಕ ಅರವಿಂದ್ ಕೌಶಿಕ್ ಈಗ ಬಂಧನದಲ್ಲಿದ್ದಾರೆ.
ಬೆಂಗಳೂರಿನ ವೈಯಾಳಿ ಕಾವಲ್ ಪೋಲಿಸ್ ಠಾಣೆ ನಿರ್ಮಾಪಕ ರೋಹಿತ್ 2018 ರಲ್ಲಿ 73 ಲಕ್ಷ ರು ಗಳನ್ನು ನಿರ್ದೇಶಕ ಕೌಶಿಕ್ ಗೆ ನೀಡಿದ್ದರಂತೆ.
ಆದರೆ ಧಾರವಾಹಿ ಪ್ರಸಾರವಾಗಿ ಪ್ರಸಿದ್ದಿ ಪಡೆದ ನಂತರೂ ತಮ್ಮ ಹಣವನ್ನು ವಾಪಸ್ಸು ಕೊಟ್ಟಿಲ್ಲ ಹಾಗೂ ಯಾವುದೇ ಲಾಭಂಶವೂ ನೀಡದೇ ವಂಚನೆ ಮಾಡಿದ್ದಾರೆಂದು ದೂರು ನೀಡಿದ ಹಿನ್ನೆಲೆಯಲ್ಲಿ ಕಲಂ 420ಅಡಿ ಕೇಸು ದಾಖಲು ಮಾಡಲಾಗಿದೆ,ತನಿಖೆ ಮುಂದುವರೆದಿದೆ.
ಹುಲಿರಾಯ, ನಮ್ಮ ಏರಿಯಾದಲ್ಲಿ ಒಂದು ದಿನ , ಶಾರ್ದೂಲ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಅರವಿಂದ್ ಕೌಶಿಕ್ ಕಮಲಿ ಧಾರವಾಹಿಯನ್ನೂ ನಿರ್ದೇಶನ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ