ಹಿಂದಿ ರಾಷ್ಟ್ರ ಭಾಷೆಯಾದರೆ ಕನ್ನಡ ಪ್ರಾದೇಶಿಕ ಭಾಷೆ ಎಂದು ಹೇಳುವ ಮೂಲಕ ಸಚಿವ ಮುರುಗೇಶ್ ನಿರಾಣಿ, ಹಿಂದಿ ಹೇರಿಕೆ ಚರ್ಚೆಯ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಅದಲ್ಲದೇ ಎಲ್ಲಾ ಭಾಷೆಗಳನ್ನು ಕಲಿತರೇ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡ ಪ್ರಾದೇಶಿಕ ಭಾಷೆಯಾದರೆ ಹಿಂದಿ ರಾಷ್ಟ್ರ ಭಾಷೆ ಎಂದ ನಿರಾಣಿ ಹಿಂದಿ ಭಾಷೆಯೂ ನಮಗೆ ಬೇಕು ಎಂದ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗುತ್ತೇವೆ ಎಂದಿದ್ದಾರೆ ಸಚಿವ ನಿರಾಣಿ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ಭಾಷೆಯೂ ನಮಗೆ ಬೇಕು, ಬೇರೆ ಭಾಷೆಯನ್ನು ಕಲಿಯೋದು ತಪ್ಪೇನಿಲ್ಲ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನು ಆಗಿರುವುದರಿಂದ ಕನ್ನಡವನ್ನು ಪ್ರೀತಿಸುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು