ಉಡುಪಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗುಡ್ ಬೈ ಹೇಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಗೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಶಾಕ್ ಆಗಿದೆ. ಮಧ್ವರಾಜ್ ಬಿಜೆಪಿ ಸೇರೋದು ಈಗಾಗಲೇ ಖಚಿತವಾಗಿದೆ. ಶೀಘ್ರದಲ್ಲೇ ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಪ್ರಮೋದ್ ಕ್ರೀಡಾ ಮತ್ತು ಮೀನುಗಾರಿಕೆ ಸಚಿವರಾಗಿದ್ದರು .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು