ರೇಖಾ ಸಿಂಗ್ ಬಿಹಾರ ರೆಜಿಮೆಂಟ್ನ 16ನೇ ಬೆಟಾಲಿಯನ್ ನಾಯಕ ಶಾಹಿದ್ ದೀಪಕ್ ಸಿಂಗ್ ಅವರನ್ನು ವಿವಾಹವಾಗಿದ್ದರು. ರೇಖಾ ಮತ್ತು ದೀಪಕ್ ವಿವಾಹವಾಗಿ ಕೇವಲ 15 ತಿಂಗಳುಗಳಾಗಿದ್ದವು.
ಇದನ್ನು ಓದಿ : D C ತಂಡದ ಪೃಥ್ವಿ ಶಾಗೆ ತೀವ್ರ ಜ್ವರ: ಆಸ್ಪತ್ರೆಗೆ ದಾಖಲು – ಬೌಲರ್ ಗೆ ಕೊವಿಡ್ ದೃಡ
ಜೂನ್ 15, 2020 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡುತ್ತಿದ್ದಾಗ ದೀಪಕ್ ಸಿಂಗ್ ಹುತಾತ್ಮರಾದರು.
ದೀಪಕ್ ಸಿಂಗ್ ಅವರ ಧೈರ್ಯ ಮೆಚ್ಚಿದ ಸರ್ಕಾರ ಮರಣೋತ್ತರ ಪವಿತ್ರ ಪ್ರಶಸ್ತಿಯಾದ ‘ವೀರಚಕ್ರ’ ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೀಡಿದರು.
ಇದನ್ನು ಓದಿ : ನೆಮ್ಮದಿಗೆ ಭಂಗ ತರಲು ಕೆಲ ಶಕ್ತಿಗಳು ಆಜಾನ್, ಸುಪ್ರಭಾತದ ಸಂಘರ್ಷ: ದೇವೇಗೌಡರ ವಿರೋಧ
ದೀಪಕ್ ಸಿಂಗ್ ಅವರಿಗೆ ಯೋಧ ಪರಂಪರೆಯನ್ನು ಮುಂದುವರಿಯಬೇಕು ಎಂಬ ಕನಸಿತ್ತು. ಅದಕ್ಕೆ ಸಾಥ್ ಕೊಟ್ಟ ರೇಖಾ ಸಿಂಗ್ ಯೋಧೆಯಾಗಿ ವೃತ್ತಿಜೀವನವನ್ನು ಮುಂದುವರಿಸಲು ನಿರ್ಧರಿಸಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ
ಹುತಾತ್ಮ ಯೋಧ