ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ, ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ, ಅಧಿಕಾರಿಯ ಚಾರ್ಟೆಡ್ ಅಕೌಂಟೆಂಟ್ (CA) ಮನೆಯಲ್ಲಿ 18 ಕೋಟಿ ರೂಪಾಯಿ ನಗದು ಪತ್ತೆ ಹಚ್ಚಿದ್ದಾರೆ.
ಈಪ್ರಕರಣದಲ್ಲಿ ಐಎಎಸ್ ಅಧಿಕಾರಿ ಪತಿ ಅಭಿಷೇಕ್ ಝೂರನ್ನು ಪೊಲೀಸರು ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಅಭಿಷೇಕ್ ಝೂ ಹಣಕಾಸಿನ ವ್ಯವಹಾರ ನೋಡಿಕೊಳ್ಳುವ ಸಿಎ ಸುಮನ್ ಕುಮಾರ್ ಅನ್ನು ಕೂಡ ಅಧಿಕಾರಿಗಳು ಬಂಧನ ಮಾಡಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯ ಹಣವನ್ನು ಬೇರೆಡೆ ವರ್ಗಾವಣೆ ಮಾಡಿದ ಆರೋಪ ಐಎಎಸ್ ಈ ಅಧಿಕಾರಿ ಮೇಲಿದೆ.
ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಇ.ಡಿ ಅಧಿಕಾರಿಗಳು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳ 18 ವಿವಿಧ ಸ್ಥಳಗಳಲ್ಲಿ ದಾಳಿಗಳನ್ನು ಮಾಡಿದ್ದರು.
ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರ ಆಪ್ತವಲಯದ ಅಧಿಕಾರಿಯಾಗಿದ್ದರು ಎನ್ನಲಾಗಿದೆ.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ