ಪಾಣಿಪತ್ ಜಿಲ್ಲೆಯ ಬಾಪೋಲಿ ಬ್ಲಾಕ್ನ ಬೆಹ್ರಾಂಪುರ ಗ್ರಾಮಕ್ಕೆ ಚಿರತೆ ನುಗ್ಗಿದ ನಂತರ ಉದ್ವಿಗ್ನತೆ ಉಂಟಾಗಿತ್ತು.
ಚಿರತೆ ಪೊಲೀಸರ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಯತ್ನಿಸಿದ್ದಾರೆ. ಅವರಿಗೆ ಗಾಯಗಳಾಗಿವೆ.
ಇದನ್ನು ಓದಿ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೊತೆಯಲ್ಲಿರುವ ಈ ಹುಡುಗ ಯಾರು?
ಗ್ರಾಮಸ್ಥರ ಮನವಿ ಮೇರೆಗೆ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡ ಶನಿವಾರ ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ. ಚಿರತೆಯೊಂದಿಗೆ ಎನ್ಕೌಂಟರ್ನಲ್ಲಿ ತಂಡದ ನೇತೃತ್ವ ವಹಿಸಿದ್ದ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮತ್ತು ಅರಣ್ಯ ಇಲಾಖೆಯ ಧೈರ್ಯ ಮೆಚ್ಚಿ ಕೊನೆಗೂಚಿರತೆಯನ್ನು ಸೆರೆ ಹಿಡಿದ್ದಾರೆ ಎಂದು ಪಾಣಿಪತ್ ಎಸ್ಪಿ ಶಶಾಂಕ್ ಕುಮಾರ್ ಸಾವನ್ ಹೇಳಿದ್ದಾರೆ.