ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಚೆನ್ನೈನಲ್ಲಿ ಕೇಂದ್ರೀಯ ತನಿಖಾ ದಳ (CBI)ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದೆ.
ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ
ಇದನ್ನು ಓದಿ : 2024ರ ಲೋಕಸಭಾ ಚುನಾವಣೆಗೆ 8 ಮಂದಿ ಹಾಲಿ MPಗಳಿಗೆ ಬಿಜೆಪಿ ಟಿಕೆಟ್ ಇಲ್ಲ ? ಯುವಕರಿಗೆ ಆದ್ಯತೆ
2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ.
ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
- ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು
- ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ
- ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು
- ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ