ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ.
ಇದನ್ನು ಓದಿ :ಶಿವಲಿಂಗ ರಕ್ಷಣೆಗೆ ಸುಪ್ರೀಂ ಆದೇಶ- ಮಸೀದಿಗೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ ಇಲ್ಲ
ಪಿಡಿಓ ಸವಿತಾ ಜಮೀನುಗಳ ಖಾತೆ ಬದಲಾವಣೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ 55,000 ರೂ ಲಂಚ ಪಡೆಯುತ್ತಿದ್ದ ವೇಳೆ ಯರೆಸೀಮೆ ಗ್ರಾಮ ಪಂಚಾಯತಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.