ಪ್ಯಾಟ್ ಶಸ್ತ್ರ ಚಿಕಿತ್ಸೆ ವೈಫಲ್ಯದಿಂದ ದುರಂತ ಸಾವು ಕಂಡ ದೊರೆಸಾನಿ ಧಾರವಾಹಿ ನಟಿ ಚೇತನಾ ರಾಜ್
ಆಪರೇಷನ್ ಗಾಗಿ ತನ್ನ ಚಿನ್ನವನ್ನು ಅಡವಿಟ್ಟ ಸಂಗತಿ ಬಯಲಾಗಿದೆ.
ಈ ಶಸ್ತ್ರ ಚಿಕಿತ್ಸೆಗಾಗಿ 80 ಸಾವಿರದಷ್ಟು ಹಣ ಅಗತ್ಯವಿತ್ತು. ಆಗ ಮನೆಯವರಿಗೆ ಈ ವಿಷಯ ತಿಳಿಸದೇ ಗೆಳೆಯ ಸಹಾಯದೊಂದಿಗೆ ತನ್ನ ಬಳಿಯ ಚಿನ್ನವನ್ನು 80 ಸಾವಿರ ರು ಅಡವಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.ಜಿಮ್ ಟ್ರೈನರ್ ಸಲಹೆ ಮೇರೆಗೆ ಪ್ಯಾಟ್ ತೆಗೆಸುವ ಶಸ್ತ್ರ ಚಿಕಿತ್ಸೆಗೆ ಚೇತನಾ ಮುಂದಾಗಿದ್ದರು ಎಂದು ಹೇಳಲಾಗಿದೆ.
ಈ ನಡುವೆ ಬೆಂಗಳೂರಿನ ನವರಂಗ ಚಿತ್ರ ಮಂದಿದರ ಬಳಿ ಇರುವ ಶೆಟ್ಟಿ ಆಸ್ಪತ್ರೆಗೆ ನಿನ್ನೆಯಿಂದಲೇ ಬೀಗ ಜಡಿಯಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೋಲಿಸರು ನೋಟಿಸ್ ನೀಡಿದ್ದರೂ ಆ ಆಸ್ಪತ್ರೆ
ವೈದ್ಯರು ಹಾಗೂ ಸಿಬ್ಬಂದಿಗಳು ನಾಪತ್ತೆಯಗಿದ್ದಾರೆ.
ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ
ಶಸ್ತ್ರ ಚಿಕಿತ್ಸೆಯ ವೈಫಲ್ಯತೆ , ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್ ಇಲ್ಲದೆ ಆಪರೇಷನ್ ಮಾಡಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ ಸಮರ್ಪಕ ಉತ್ತರ ಹಾಗೂ ಸೌಲಭ್ಯಗಳ ಕೊರತೆ ಇದ್ದರೆ ಶೆಟ್ಟಿ ಅಸ್ಪತ್ರೆಗೆ ಶಾಶ್ವತ ಬೀಗ ಬೀಳುವುದು ಗ್ಯಾರೆಂಟಿ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ