ಧಾರವಾಡ ಬಳಿ ಭೀಕರ ರಸ್ತೆ ಅಪಘಾತ ಸಂವಭವಿಸಿದೆ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಷಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದಲ್ಲಿ ಜರುಗಿದೆ.
ಅನನ್ಯ ( 14 ) ಹರೀಶ್ ( 13) ಶಿಲ್ಪಾ ( 34) ನೀಲವ್ವ ( 60) ಮಧು ಶ್ರೀ (20) ಮಹೇಶ್ವರಯ್ಯ ( 11) ಶಂಭುಲಿಂಗಯ್ಯ( 34) ಮೃತರು ಎಂದು ಗುರುತಿಸಲಾಗಿದೆ. ಮೃತರೆಲ್ಲೂ ಬೆನಕನಕಟ್ಟೆ ಗ್ರಾಮದವರು ಎಂದು ಹೇಳಲಾಗಿದೆ. ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ನಡೆದ ಮದುವೆಯೊಂದನ್ನು ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು,
ಇದನ್ನು ಓದಿ : ಹೊರಗುತ್ತಿಗೆ ನೇಮಕಾತಿ – ಮಹಿಳೆಯರಿಗೆ ಶೇ.33 ರಷ್ಟು ಹುದ್ದೆ ಮೀಸಲು; ಸರ್ಕಾರ ಆದೇಶ
ಈ ವೇಳೆ ಬಾಡ ಬಳಿ ಕ್ರೂಸರ್ ಚಾಲನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದರು. ಗಾಯಗೊಂಡ 8 ಮಂದಿಯನ್ನು ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ, ಘಟನೆಯ ಸುದ್ದಿ ತಿಳಿದು ಧಾರವಾಡ ಗ್ರಾಮೀಣ ಪೋಲಿಸರು ಸ್ಥಳಕ್ಕೆ ಧಾವಿಸಿ ಒಬ್ಬ ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ