ರಾಜ್ಯ ಕಾಂಗ್ರೆಸ್ನಲ್ಲಿ ಪರಿಷತ್ ಟಿಕೆಟ್ ಅನ್ನು ಈ ಬಾರಿ ದಲಿತ ಹಾಗೂ ಕ್ರಿಶ್ಚಿಯನ್ ಸಮುದಾಯದವರಿಗೆ ಅವಕಾಶ ಮಾಡಿಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.
ಇದನ್ನು ಓದಿ – ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ ಒಂದು ಸ್ಥಾನವನ್ನು ಎಸ್.ಆರ್.ಪಾಟೀಲ್ಗೆ ಕೊಡಬೇಕು. ಇನ್ನೊಂದು ಸ್ಥಾನ ಯಾರಿಗಾದ್ರೂ ನೀಡಿ ಎನ್ನುತ್ತಿದ್ದಾರೆ.
ಯಾವುದೇ ಕಾರಣಕ್ಕೂ ಎಸ್ಆರ್ ಪಾಟೀಲ್ಗೆ ಅವಕಾಶ ಸಿಗಬಾರದು ಎಂದು ಸಿದ್ದರಾಮಯ್ಯ ಹಠಕ್ಕೆ ಬಿದ್ದಿದ್ದಾರೆ
ಸಿದ್ದು ಮನವೊಲಿಕೆಗೆ ಮುಂದಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಬಳಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ಈ ಟಿಕೆಟ್ ಸಮಸ್ಯೆ ಬಗೆಹರಿಸಲು ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮುಂದಾಗಿದ್ದಾರೆ.
ಇಂದು ಮಧ್ಯಾಹ್ನ ಉಭಯ ನಾಯಕರೊಟ್ಟಿಗೆ ಸೋನಿಯಾ ಮಾತನಾಡಲಿದ್ದಾರೆ. ಈಗಾಗಲೇ ಡಿಕೆಶಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯನವರು ವಿಮಾನ ಹತ್ತಲಿದ್ದಾರೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!