ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿ ಅಪಚಾರ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಜರುಗಿದೆ
ಇದನ್ನು ಓದಿ –ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು
ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸೇರಿದ್ದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್