ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ವಿನೂತನ ಕೆಲಸ ಮಾಡಿ ಸುದ್ದಿಯಾಗಿದ್ದಾರೆ. ಭಾನುವಾರ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ನಡೆದ ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಓಡಿಸಿ ಮತ್ತೆ ಸುದ್ದಿಯಾಗಿದ್ದಾರೆ.
ದಾವಣಗೆರೆಯ ಬೆಳೆ ಹಾನಿ ಪ್ರದೇಶಗಳಿಗೆ ರೇಣುಕಾಚಾರ್ಯ ಭೇಟಿ ನೀಡಿದ್ದು, ಬಳಿಕ ಮದುವೆಗೆ ತೆರಳಿದ್ದರು. ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ಬಳಿಕ ರೇಣುಕಾಚಾರ್ಯ ನವಜೋಡಿಗೆ ಆಶೀರ್ವದಿಸಿದರು.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ಬೆಳಗುತ್ತಿ ಗ್ರಾಮದ ಮಲ್ಲಿಕಾರ್ಜುನಪ್ಪನವರ ಪುತ್ರ ಪ್ರಶಾಂತ್ ಹಾಗೂ ಪ್ರಿಯಾ ಅವರ ಮದುವೆಯಲ್ಲಿ ಪಾಲ್ಗೊಂಡಿದ್ದ ರೇಣುಕಾಚಾರ್ಯ, ಬಳಿಕ ಮದುವೆ ದಿಬ್ಬಣ ಹೊತ್ತ ಟ್ರ್ಯಾಕ್ಟರ್ ಅನ್ನು ಚಲಾಯಿಸಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ