ಕೋವಿಡ್ ಸೋಂಕಿನ ನಿರ್ಬಂಧದ ನಡುವೆಯೂ ಮೇಕೆದಾಟು ನದಿ ನೀರಿನ ಹಕ್ಕಿಗಾಗಿ ಪಾದಯಾತ್ರೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 29 ಕಾಂಗ್ರೆಸ್ ಮುಖಂಡರಿಗೆ
ಇದನ್ನು ಓದಿ –ಹಿತಿ https://kannada.thenewsnap.com/cm-met-sadguru-jaggi/ ದಾವೋಸ್ ನಲ್ಲಿ ಸದ್ಗುರು ಜಗ್ಗಿ ಭೇಟಿಯಾದ ಸಿಎಂ : ಮಂಡಿನೋವಿನ ಬಗ್ಗೆ ಮಾಹಿತಿ
ಖುದ್ದು ವಿಚಾರಣೆಗೆ ನಾಳೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿದೆ. ಪಾದಯಾತ್ರೆಯನ್ನು ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆ ನಡುವೆಯೂ ನಡೆಸಿದ್ದರು.
ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿತ್ತು.