ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಕಾಲದಲ್ಲೇ ಎರಡು ಕಡೆ ಭೂಕಂಪನ ಸಂಭವಿಸಿದ ಘಟನೆ ಸೋಮವಾರ ಜರುಗಿದೆ
ಇದನ್ನು ಓದಿ –ಸೊಸೆ ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬದವರ ಆರೋಪ
ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ಏಕಕಾಲದಲ್ಲಿ ಕ್ರಮವಾಗಿ 2.6 ಹಾಗೂ 2.4 ತೀವ್ರತೆಯ ಭೂಕಂಪನ ದಾಖಲಾಗಿದೆ.ಈ ಭೂಕಂಪದ ತೀವ್ರತೆ ಕಡಮೆ ಇದ್ದರೂ ಜನರು ಆತಂಕದಲ್ಲಿ ಇದ್ದರು ಜಿಲ್ಲಾ ಕೇಂದ್ರದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕಂಪನವಾಗಿದೆ. ಭೂಮಿಯ 6.8 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನ ಉಂಟಾಗಿದೆ ಎಂದು ವರದಿಯಾಗಿದೆ.
ಚಿಂತಾಮಣಿ ತಾಲೂಕು ಕೇಂದ್ರದಿಂದ 13 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಭೂಕಂಪನ ಸಂಭವಿಸಿದೆ. ಭೂಗರ್ಭ 10 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನವಾಗಿದೆ. ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ ಭೂಕಂಪನ ಸಂಭವಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು