ಮಂಡ್ಯದ 5 ರೂಪಾಯಿ ವೈದ್ಯ ಶಂಕರೇಗೌಡರ ಆರೋಗ್ಯ ಸ್ಥಿರ. ಗಾಳಿ ಸುದ್ದಿಗೆ ಕಿವಿಗೊಡದಂತೆ ಶಂಕರೇಗೌಡರ ಪತ್ನಿ ರುಕ್ಮಿಣಿ ಮನವಿ ಮಾಡಿದ್ದಾರೆ
ಇದನ್ನು ಓದಿ – ಮಂಡ್ಯದ 5 ರೂ ವೈದ್ಯ ಡಾ ಶಂಕರೇಗೌಡ ಹೃದಯಘಾತ – ಮೈಸೂರಿನಲ್ಲಿ ಚಿಕಿತ್ಸೆ : ಪ್ರಾಣಪಾಯದಿಂದ ಪಾರು
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕರೇಗೌಡ. ಚರ್ಮ ರೋಗದ ತಜ್ಞ ವೈದ್ಯರಾಗಿರುವ ಡಾ.ಶಂಕರೇಗೌಡ. 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಗೊಂಡಿರುವ ಶಂಕರೇಗೌಡರು.

ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವೈದ್ಯರ ಚಿಕಿತ್ಸೆ ಗೆ ಸ್ಪಂದಿಸಿದ್ದಾರೆ.
ಇದನ್ನು ಓದಿ –ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೈಕ್ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ
ಶಂಕರೇಗೌಡ ನಿಧನ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕರೇಗೌಡರ ಆರೋಗ್ಯ ಸುಧಾರಿಸುತ್ತಿದ್ದಾರೆ. ಯಾವುದೇ ಆತಂಕವಿಲ್ಲ ಎಂದು ಪತ್ನಿ ತಿಳಿಸಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು