ಹಾಲಿನ ಡೈರಿಯ ಚುನಾವಣೆಗಾಗಿ ಚುನಾವಣಾಧಿಕಾರಿ ನೇಮಕಕ್ಕೆ ಲಂಚ ಪಡೆಯುತ್ತಿದ್ದ ಸಹಕಾರ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಶಿವಾನಂದ ಎಂಬುವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಬಂಧಿಸಿದರು.
ಕನಕಪುರ ತಾಲ್ಲೂಕಿನ ಅರೇಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಹಾಗೂ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಿಸುವಂತೆ ಕೋರಿ ಡೇರಿಯ ಸಿಇಒ ಗೀತಾ ಇಲಾಖೆಗೆ ಮನವಿ ಸಲ್ಲಿಸಿದ್ದರು.ಈ ಕೆಲಸ ಮಾಡಿಕೊಡಲು ಆರೋಪಿ ಶಿವಾನಂದ 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನು ಓದಿ : ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ಗೆ ಬಂಧನ: ಜೈಲು
ಗೀತಾ ಈ ಸಂಬಂಧ ಎಸಿಬಿಗೆ ದೂರು ನೀಡಿದ್ದರು. ಗುರುವಾರ ಮಧ್ಯಾಹ್ನ ರಾಮನಗರದ ಸಹಾಯಕ ನಿಬಂಧಕರ ಕಚೇರಿಯಲ್ಲಿ ಆರೋಪಿಯು ಮಾಗಡಿಯ ಕೃಷಿ ಪತ್ತಿನ ಸಹಕಾರ ಸಂಘವೊಂದರ ಕಾರ್ಯದರ್ಶಿ ಚಂದ್ರಶೇಖರ್ ಎಂಬುವರ ಮೂಲಕ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು