
ಮಂಡ್ಯದ ಕೆ.ಆರ್.ಪೇಟೆ ತಾಲೂಕಿನಾದ್ಯಂತ ಗುರುವಾರ ಭಾರಿ ಮಳೆ ಸುರಿದಿದೆ
ಇದನ್ನು ಓದಿ –ಯುವತಿ ಆತ್ಮಹತ್ಯೆ : ಲವ್ ಜಿಹಾದ್ ಆರೋಪ- ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಈ ಧಾರಾಕಾರ ಮಳೆಗೆ ಕೆರೆಯಂತಾದ ಕೆ.ಆರ್.ಪೇಟೆ KSRTC ಬಸ್ ನಿಲ್ಧಾಣ.
ಸತತ ಒಂದು ಗಂಟೆ ಸುರಿದ ಮಳೆಯಿಂದ ಅವಾಂತರ ಸೃಷ್ಠಿಯಾಗಿದೆ ಇಡೀಬಸ್ ನಿಲ್ದಾಣ ಮಳೆ ನೀರಿನಿಂದ ಜಲಾವೃತವಾಗಿ ಪ್ರಯಾಣಿಕರಿಗೆ ಅನಾನೂನುಕೂಲವಾಗಿದೆ

ಮಳೆ ನೀರು ತುಂಬಿಕೊಂಡಿರುವ ಕಾರಣಕ್ಕಾಗಿ ಪ್ರಯಾಣಿಕರ ಪರದಾಟ ಪ್ರತಿ ಬಾರಿ ಮಳೆ ಬಂದಾಗೂ ಇದ್ದೇಇದೆ
ಹೀಗಾಗಿ ಬಸ್ ನಿಲ್ದಾಣದಿಂದ ಹೊರ ಬರಲು ಪ್ರಯಾಣಿಕರ ಹರಸಾಹಸ ಪಟ್ಟರು
ಕೆ.ಆರ್.ಪೇಟೆ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಾಗಿ ಸಾಹಷ್ಟು ಬೆಳೆ , ಮನೆ ಹಾನಿಯಾಗಿರುವ ವರದಿಗಳು ಬಂದಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು