ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಐಷಾರಾಮಿ BMW ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ್ದ ಘಟನೆ ಶ್ರೀರಂಗಪಟ್ಟಣ ಬಳಿಯ ಗಂಜಾಂನ ನಿಮಿಷಾಂಬ – ಕರಿಘಟ್ಟ ಸೇತುವೆಯ ಬಳಿ ನಡೆದಿದೆ.
ಇದನ್ನು ಓದಿ-6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಸಾಧ್ಯತೆ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬವರು ಈ ಕೃತ್ಯ ಎಸಗಿದ್ದಾರೆ ಇವರ ತಾಯಿ ಇತ್ತೀಚೆಗೆ ನಿಧನರಾಗಿದ್ದ ಕಾರಣ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಗುರುವಾರದಂದು ಹರಸಾಹಸಪಟ್ಟು ಪೊಲೀಸರು ಬಿಎಂಡಬ್ಲ್ಯೂ ಕಾರ್ ಅನ್ನು ಹೊರಗೆ ತೆಗೆದಿದ್ದು, ವಿಚಾರಣೆ ವೇಳೆ ರೂಪೇಶ್ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಬಳಿಕ ಅವರ ಸಂಬಂಧಿಗಳನ್ನು ಶ್ರೀರಂಗಪಟ್ಟಣಕ್ಕೆ ಕರೆಯಿಸಿ ವಿಚಾರಿಸಿದಾಗ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ