ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಐಷಾರಾಮಿ BMW ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ್ದ ಘಟನೆ ಶ್ರೀರಂಗಪಟ್ಟಣ ಬಳಿಯ ಗಂಜಾಂನ ನಿಮಿಷಾಂಬ – ಕರಿಘಟ್ಟ ಸೇತುವೆಯ ಬಳಿ ನಡೆದಿದೆ.
ಇದನ್ನು ಓದಿ-6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಸಾಧ್ಯತೆ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬವರು ಈ ಕೃತ್ಯ ಎಸಗಿದ್ದಾರೆ ಇವರ ತಾಯಿ ಇತ್ತೀಚೆಗೆ ನಿಧನರಾಗಿದ್ದ ಕಾರಣ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಗುರುವಾರದಂದು ಹರಸಾಹಸಪಟ್ಟು ಪೊಲೀಸರು ಬಿಎಂಡಬ್ಲ್ಯೂ ಕಾರ್ ಅನ್ನು ಹೊರಗೆ ತೆಗೆದಿದ್ದು, ವಿಚಾರಣೆ ವೇಳೆ ರೂಪೇಶ್ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಬಳಿಕ ಅವರ ಸಂಬಂಧಿಗಳನ್ನು ಶ್ರೀರಂಗಪಟ್ಟಣಕ್ಕೆ ಕರೆಯಿಸಿ ವಿಚಾರಿಸಿದಾಗ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು