ಉತ್ತರ ಪ್ರದೇಶದ ಕಾಶಿ ಯಾತ್ರೆಗೆ ತೆರಳಿದ್ದ ಬೀದರ್ ಜಿಲ್ಲೆಯ ಒಂದೇ ಕುಟುಂಬದ 7 ಜನರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಮೃತರು ಬೀದರ್ ಜಿಲ್ಲೆಯ ಗುಂಪಾ ಕಾಲೋನಿಯ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.
ಕಾಶಿಯಿಂದ ಅಯೋಧ್ಯೆಗೆ ಟೆಂಪೋ ಟ್ರಾವಲರ್ ನಲ್ಲಿ ತೆರಳುತ್ತಿದ್ದ ವೇಳೆ ಲಖೀಂ ಪುರ ಬಳಿ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಮತ್ತೊಂದು ವಾಹನ ಓವರ್ ಟೇಕ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ. ಟೆಂಪೊದಲ್ಲಿದ್ದ ಕರ್ನಾಟಕದ 7 ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 9 ಜನರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್