ಕನ್ನಡ ಸಿನಿಮಾ ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮವತಿ (71)ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು
ಇದನ್ನು ಓದಿ – ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿ ವಿರುದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಆರಂಭ
ಧರ್ಮವತಿ ಅವರ ಪುತ್ರ, ಸಿನಿಮಾ ನಿರ್ದೇಶಕ ಅರವಿಂದ್ ಮಾಹಿತಿಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಇಂದು ಮುಂಜಾನೆ 5.30ಕ್ಕೆ ಕೊನೆಯುಸಿರೆಳೆದ ಧರ್ಮವತಿಗೆ ಮೂವರು ಮಕ್ಕಳು ಪುತ್ರ ಅರವಿಂದ್ ಅವರು ಕನ್ನಡ ಸಿನಿಮಾ ರಂಗದಲ್ಲಿ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ ಮತ್ತು ಸಂಗೀತ ಸಂಯೋಜನೆ ಕೂಡ ಮಾಡುತ್ತಿದ್ದಾರೆ. ಕಿರಿಯ ಪುತ್ರ ಅವಿನಾಶ್ ನರಸಿಂಹರಾಜು ನಟನಾಗಿ ಗುರುತಿಸಿಕೊಂಡಿದ್ದಾರೆ. ಲಾಸ್ಟ್ ಬಸ್ ಸೇರಿದಂತೆ ಹಲವು ಚಿತ್ರಗಳನ್ನು ಇವರು ಮಾಡಿದ್ದಾರೆ.
ಧರ್ಮವತಿ ಅವರ ಅಂತ್ಯಸಂಸ್ಕಾರವು ಇಂದು ಸಂಜೆ ಹೆಬ್ಬಳದಲ್ಲಿ ನಡೆಯಲಿದೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ