ಕನ್ನಡ ಸಿನಿಮಾ ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮವತಿ (71)ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು
ಇದನ್ನು ಓದಿ – ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿ ವಿರುದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಆರಂಭ
ಧರ್ಮವತಿ ಅವರ ಪುತ್ರ, ಸಿನಿಮಾ ನಿರ್ದೇಶಕ ಅರವಿಂದ್ ಮಾಹಿತಿಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಇಂದು ಮುಂಜಾನೆ 5.30ಕ್ಕೆ ಕೊನೆಯುಸಿರೆಳೆದ ಧರ್ಮವತಿಗೆ ಮೂವರು ಮಕ್ಕಳು ಪುತ್ರ ಅರವಿಂದ್ ಅವರು ಕನ್ನಡ ಸಿನಿಮಾ ರಂಗದಲ್ಲಿ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ ಮತ್ತು ಸಂಗೀತ ಸಂಯೋಜನೆ ಕೂಡ ಮಾಡುತ್ತಿದ್ದಾರೆ. ಕಿರಿಯ ಪುತ್ರ ಅವಿನಾಶ್ ನರಸಿಂಹರಾಜು ನಟನಾಗಿ ಗುರುತಿಸಿಕೊಂಡಿದ್ದಾರೆ. ಲಾಸ್ಟ್ ಬಸ್ ಸೇರಿದಂತೆ ಹಲವು ಚಿತ್ರಗಳನ್ನು ಇವರು ಮಾಡಿದ್ದಾರೆ.
ಧರ್ಮವತಿ ಅವರ ಅಂತ್ಯಸಂಸ್ಕಾರವು ಇಂದು ಸಂಜೆ ಹೆಬ್ಬಳದಲ್ಲಿ ನಡೆಯಲಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು