ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಆಜಾದಿ ಕಾ ಅಮೃತ್ ಮಹೋತ್ಸವ್) ಅಂಗವಾಗಿ ₹ 1, 2, 5, 10 ಮತ್ತು 20 ರ ಮುಖಬೆಲೆಯ ನಾಣ್ಯಗಳನ್ನು ಸೋಮವಾರ ಬಿಡುಗಡೆ ಮಾಡಿದರು. ವಿಶೇಷ ಸರಣಿಯ ನಾಣ್ಯಗಳನ್ನು ಅಂಧರೂ ಸುಲಭವಾಗಿ ಗುರುತಿಸಬಹುದಾದ ರೀತಿಯಲ್ಲಿ ಈ ನಾಣ್ಯಗಳನ್ನು ವಿನ್ಯಾಸಗೊಳಿಸಲಾಗಿದೆ.
ವಿಶೇಷ ನಾಣ್ಯಗಳು ಚಲಾವಣೆಗೆ ಬರಲಿವೆ.
ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಹೊಸ ಸರಣಿಯ ನಾಣ್ಯಗಳು ಅಮೃತ ಕಾಲದ ಗುರಿಯನ್ನು ನೆನಪಿಸುತ್ತವೆ. ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರನ್ನು ಪ್ರೇರೇಪಿಸುತ್ತವೆ’ ಎಂದು ಹೇಳಿದ್ದಾರೆ. ಹೊಸ ನಾಣ್ಯಗಳನ್ನು ಆಯ್ದ ಶಾಖೆಗಳ ಮೂಲಕ ವಿತರಿಸಲಾಗುವುದು ಎಂದು ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಹೇಳಿವೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ