March 14, 2026

Newsnap Kannada

The World at your finger tips!

police 1

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆಗೈದ ನಾಲ್ವರು ದುಷ್ಕರ್ಮಿಗಳು

Spread the love

ರಾಜ್ಯದಲ್ಲಿ ಮತ್ತೊಬ್ಬ ನಗರಸಭಾ ಸದಸ್ಯನ ಹತ್ಯೆ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿದ್ದ ಜಗನ್ ಮೋಹನ್ ಇಂದು ಬೆಳಗ್ಗೆ ಮುತ್ಯಾಲಪೇಟೆ ಗಂಗಮ್ಮ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಇದನ್ನು ಓದಿ – ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಜಗನ್ ಮೋಹನ್ ಸಾವನ್ನಪ್ಪಿದ್ದಾರೆ. ಕೊಲೆಯಾದ ಜಗನ್ ಮೋಹನ್ ಕೊತ್ತನೂರು ಮಂಜುನಾಥ್ ಬೆಂಬಲಿಗನಾಗಿದ್ದಾನೆ. ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ.

error: Content is protected !!