ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ –ಇನ್ ಸ್ಟಾದಲ್ಲಿ ನಿಂದಿಸಿದವನ ವಿರುದ್ದ ಪೋಲಿಸರಿಗೆ ದೂರು ನೀಡಿದ ನಟಿ ರಮ್ಯಾ
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಮೂವರು ಕಳ್ಳಿಯರು ಪ್ರಯಾಣಿಕರ ಬಳಿ ಇದ್ದಂತಹ ಚಿನ್ನಾಭರಣವನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ.
ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ.
ಪೊಲೀಸರು ಸಿನಿಮೀಯಾ ರೀತಿಯಲ್ಲಿ ಬಸ್ಸನ್ನು ಅಡ್ಡಗಟ್ಟಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ