ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.. ಈ ಮೂಲಕ ಕಣಕ್ಕೆ ಇಳಿಸಿದ್ದಂತಹ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಇದನ್ನು ಓದಿ –ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ಇನ್ನಿಲ್ಲ
ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.. ಎರಡನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದರು.
ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ಬಿಜೆಪಿ ಮೂರು ಸ್ಥಾನ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಕಂಡರೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಸೋತಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ