ಕೊರೋನಾ, ಜಲಪ್ರಳಯ, ಸಾವು-ನೋವು ವಿಪರೀತ ಹಾಗೂ ಮತೀಯ ಗಲಭೆಗಳೂ ಕೂಡ ಹೆಚ್ಚಾಗಲಿವೆ ಎಂದು ಕೋಡಿಮಠ ಶ್ರೀ ಗಳು ಭವಿಷ್ಯ ನುಡಿದ್ದಾರೆ.
ಕೋವಿಡ್ ಇನ್ನೂ ಒಂದೂವರೆ ವರ್ಷದ ನಂತರ ಕಡಿಮೆ ಆಗಲಿದೆ. ಕೊರೋನಾ ಹೋಗುವ ಸಂದರ್ಭದಲ್ಲಿ ವಿಪರೀತ ಕಷ್ಟ ಕೊಟ್ಟು ಹೋಗಲಿದೆ. ಈಗಿನಿಂದಲೇ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಭವಿಷ್ಯ ನುಡಿದರು.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, ರಾಜ್ಯದಲ್ಲಿ ಮಳೆ-ಬೆಳೆ ಕಂಡಮಂಡಲವಾಗಲಿದೆ. ಗುಡುಗು, ಸಿಡಿಲು, ಮಿಂಚು ಹೆಚ್ಚಾಗಲಿದೆ. ಪ್ರಕೃತಿ ಮೇಲೆ ಹಾವಳಿ ಮಾಡುತ್ತೆ. ಮಲೆನಾಡು, ಬಯಲಾಗಲಿದೆ. ಬಯಲು ಮಲೆನಾಡು ಆಗಲಿದೆ ಎಂದಿದ್ದಾರೆ.
ಇದನ್ನು ಓದಿ – ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ನೀಡಿದ ಸಚಿವ ಅಶ್ವಥ್ ನಾರಾಯಣ್
ದೊಡ್ಡ ದೊಡ್ಡ ನಗರಕ್ಕೆ ಮಳೆಯಿಂದ ಹಾನಿ ಉಂಟಾಗಲಿದೆ. ಮುಂಗಾರು ಮಳೆ ಇನ್ನೂ ಹೆಚ್ಚಾಗಲಿದೆ. ಹಿಂಗಾರಿನಲ್ಲಿ ಅಕಾಲಿಕ ಮಳೆ ಆಗುವ ಲಕ್ಷಣಗಳಿವೆ. ಮತೀಯ ಗಲಭೆ ಹೆಚ್ಚಾಗಲಿದೆ. ಸಾವು-ನೋವುಗಳು ಉಂಟಾಗಲಿವೆ ಎಂಬುದಾಗಿ ತಿಳಿಸಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ