ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಮತ್ತೆ ವೈರತ್ವ ಸೃಷ್ಟಿಯಾಗಿದೆ.
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಹಾಗೂ ಜಯಕರ್ನಾಟಕ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹಬ್ಬಿದೆ. ಆದ್ರೆ ಮನ್ಮಿತ್ ರೈ ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ.
ಬ್ಯುಸಿನೆಸ್ ವಿಚಾರವಾಗಿ ಮನ್ಮಿತ್ ರೈ ವಿದೇಶಕ್ಕೆ ಹೋಗಿರುವುದಾಗಿ ಹೇಳಿದ್ದಾರೆ. ಇತ್ತ ತನಗೆ ಕೊಲೆ ಬೆದರಿಕೆ ಇದೆ ಅಂತಾ ಪೊಲೀಸ್ ಇಲಾಖೆ ಹೇಳಿದೆ ಎಂದು ಗುಣರಂಜನ್ ಶೆಟ್ಟಿ ಹೇಳಿದ್ದಾರೆ. ಇದನ್ನು ಓದಿ – ತಾಪಮಾನದಲ್ಲಿ ಇಳಿಕೆ, ಮಳೆಗಾಲ ಕರ್ನಾಟಕಕ್ಕೆ ಆಗಮನ – ರಾಜ್ಯದ ಹವಾಮಾನ ವರದಿ
ಈ ಹಿಂದೆ ಕೂಡಾ ಮುತ್ತಪ್ಪ ರೈ ಆಪ್ತ ಬಳಗದ ಗಲಾಟೆ ಬಹಳ ಸದ್ದು ಮಾಡಿತ್ತು. ಸದ್ಯ ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆ ಇದೆ ಅಂತಾ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಗುಣರಂಜನ್ ಹಾಗೂ ಮನ್ಮಿತ್ ರೈ ಇಬ್ಬರು ಕೂಡ ಮುತ್ತಪ್ಪ ರೈ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆಯೂ ಹಲವು ಬಾರಿ ಮುತ್ತಪ್ಪ ರೈ ಅಪ್ತ ಬಳಗದ ಗಲಾಟೆ ಸದ್ದು ಮಾಡಿತ್ತು.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ