ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ಯೋಗ ದಿನಾಚರಣೆಯೂ ಕೂಡ ರಾಜಕಾರಣ ಪೈಪೋಟಿಯಲ್ಲಿ ನಡೆಯುತ್ತಿದೆ. ಮೈಲೇಜ್ಗಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್ ನಡುವೆ ತಿಕ್ಕಾಟ ನಡೆದಿದೆ.
ಮೈಸೂರಿನ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯ ಮಾಹಿತಿಯನ್ನು ಮಾಧ್ಯಮಗಳ ನೀಡುವ ಮುನ್ನವೇ ಇಬ್ಬರು ಬಿಜೆಪಿ ನಾಯಕರ ಜಟಾಪಟಿ ನಡೆದಿದೆ.
ಇದನ್ನು ಓದಿ -ಎಳನೀರು ವ್ಯಾಪಾರದಲ್ಲಿ ನಷ್ಟ : ಮದ್ದೂರಿನಲ್ಲಿ ATM ನಿಂದ 20 ಲಕ್ಷ ಲಪಟಾಯಿಸಿದ್ದ ಯುಪಿ ವ್ಯಕ್ತಿ ಬಂಧನ
ಪ್ರಧಾನಿಯೊಂದಿಗೆ ಪಾಲ್ಗೊಳ್ಳುವ ಯೋಗಪಟುಗಳ ಸಂಖ್ಯೆ ವಿಚಾರದಲ್ಲಿ ದ್ವಂದ್ವವಾಗಿದೆ ಕಾರ್ಯಕ್ರಮದಲ್ಲಿ 7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ ಎಂದ ಪ್ರತಾಪ್ ಸಿಂಹ ಹೇಳಿದರು ಆಗ ಮಧ್ಯ ಪ್ರವೇಶಿಸಿದ ರಾಮದಾಸ್ ಈಗಾಗಲೇ 13 ಸಾವಿರ ನೋಂದಣಿ ಆಗಿದೆ ಎಂದರು.
ಈ ವೇಳೆ ಕೋಪಗೊಂಡ ಪ್ರತಾಪ್ ಸಿಂಹ ಅವರು ನಾನು ಮಾತನಾಡುತ್ತಿದ್ದೇನೆ, ರಾಮದಾಸ್ಜೀ ಸುಮ್ಮನಿರಬೇಕು ಎಂದು ಸಿಡಿಮಿಡಿಗೊಂಡರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮದಾಸ್ ಅವರು, ಪ್ರತಾಪ್ ಅವರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಹಾಗಾಗಿ ವಿವರಣೆ ನೀಡಲು ಯತ್ನಿಸಿದೆ. ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು