ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ನಿನ್ನೆ ತಡರಾತ್ರಿ ಮದ್ಯ ಹಾಗೂ ಮಾಂಸಾಹಾರದ ಪಾರ್ಟಿ ಮಾಡಿದ್ದಾರೆ
ಪಾರ್ಟಿಯ ಕೆಲವು ಫೋಟೊ ಹಾಗೂ ವಿಡಿಯೂ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಚಿಕ್ಕೋಡಿ ಪಟ್ಟಣದಲ್ಲಿರುವ ರಾಷ್ಟ್ರೀಯ ಪಕ್ಷವೊಂದರ ಕಚೇರಿ ಆವರಣದಲ್ಲಿ ಈ ಪಾರ್ಟಿ ಮಾಡಲಾಗಿದೆ. ಅಭ್ಯರ್ಥಿಯೇ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಹಲವು ಶಿಕ್ಷಕರು ಇದರಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ : ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ
ಪಕ್ಷದ ಕಚೇರಿಯು ಚಿಕ್ಕೋಡಿ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿಗೆ ಹೊಂದಿಕೊಂಡೇ ಇದೆ. ಆದರೂ ಪಾರ್ಟಿ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ