ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ದಲ್ಲಿರುವ ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಇತರ 7 ಮಂದಿ ಜಾಮೀನು ಅರ್ಜಿ ತೀರ್ಪನ್ನು ನವೆಂಬರ್ ಮೊದಲವ ವಾರದ ತನಕ ಹೈಕೋರ್ಟ್ ಕಾಯ್ದಿರಿಸಿದೆ
ನ್ಯಾಯಾಲಯದ ಈ ನಿರ್ಧಾರದಿಂದಾಗಿ ರಾಗಿಣಿ, ಸಂಜನಾ ಜೈಲಿನಲ್ಲೇ ದಸರಾ ಆಚರಿಸಬೇಕಾಗಿದೆ.
ಹೈಕೋರ್ಟ್ ನ ಏಕ ಸದಸ್ಯ ಪೀಠದ ನ್ಯಾಯಾಧೀಶರು ಸಿಸಿಬಿ ಹಾಗೂ ಆರೋಪಿ ಪರ ವಕೀಲ ಜಯಕುಮಾರ್ ಅವರ ವಾದಗಳನ್ನು ಆಲಿಸಿದೆ.
ಸಿಸಿಬಿ ಪೋಲೀಸರ ವಕೀಲರು ನಟಿಯರೂ ಸೇರಿದಂತೆ ಯಾರಿಗೂ ಜಾಮೀನು ಮಂಜೂರು ಮಾಡದಂತೆ ಮನವಿ ಮಾಡಿದರು.
ಈ ವಾದವನ್ನು ತಳ್ಳಿ ಹಾಕಿ ವಕೀಲ ಜಯಕುಮಾರ್ ಅವರು , ಯಾವುದೇ ಸಾಕ್ಷ್ಯ ಧಾರರ ಇಲ್ಲದೇ ಹೋದರೂ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಎರಡೂ ವಾದಗಳನ್ನು ಆಲಿಸಿದ ನ್ಯಾಯಾಲಯವು ಜಾಮೀನು ಅರ್ಜಿ ಆದೇಶವನ್ನು ನವೆಂಬರ್ ಮೊದಲ ವಾರಕ್ಕೆ ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು