ರೈಲುಗಳು ಮತ್ತು ಬಸ್ಸುಗಳನ್ನು ಸುಡುವವರು, ರಾಜಕೀಯ ಚಳವಳಿಗಳಲ್ಲಿ ನಿರತರಾಗಿರುವವರು, ಗೂಂಡಾಗಿರಿ ಮಾಡುವವರು, ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಸೇನೆಗೆ ಸೂಕ್ತರಲ್ಲ. ಅಂಥ ವ್ಯಕ್ತಿಗಳನ್ನು ಯಾವುದೇ ಕಾರಣಕ್ಕೂ ಸೇನೆಗೆ ಸೇರಿಸಿಕೊಳ್ಳಬಾರದು ಎಂದು 1999ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿಪಿ ಮಲೀಕ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಸೇನಾ ಆಕಾಂಕ್ಷಿಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕ್ ಸಶಸ್ತ್ರ ಪಡೆಗಳು ಸ್ವಯಂಸೇವಕ ಪಡೆ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಅದೊಂದು ಕ್ಷೇಮಾಭಿವೃದ್ಧಿ ಸಂಘಟನೆಯಲ್ಲ ಮತ್ತು ದೇಶಕ್ಕಾಗಿ ಹೋರಾಡುವ, ದೇಶವನ್ನು ರಕ್ಷಿಸುವ ಅತ್ಯುತ್ತಮ ವ್ಯಕ್ತಿಗಳು ಮಾತ್ರವೇ ಇದರಲ್ಲಿ ಇರುತ್ತಾರೆ.
ಇದನ್ನು ಓದಿ –ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ಓರ್ವ ಬಲಿ
ಗೂಂಡಾವಾದದಲ್ಲಿ ತೊಡಗಿರುವವರು, ರೈಲುಗಳು ಮತ್ತು ಬಸ್ಸುಗಳನ್ನು ಸುಡುವವರು, ಸಶಸ್ತ್ರ ಪಡೆಗಳಲ್ಲಿ ಇರಲು ಸೂಕ್ತರಾದ ವ್ಯಕ್ತಿಗಳಲ್ಲ’ ಎಂದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ